'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

Published : Apr 24, 2022, 11:55 PM IST

ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

ಬೆಂಗಳೂರು, (ಏ.24): ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ.

'ಜಿನ್ನಾ ಮಾನಸಿಕತೆಯನ್ನು ನಾವು ಸಾರ್ವಕರ್ ಮಾನಸಿಕತೆಯಿಂದ ಎದುರಿಸಬೇಕು'

ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more