'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

Published : Apr 24, 2022, 11:55 PM IST

ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

ಬೆಂಗಳೂರು, (ಏ.24): ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ.

'ಜಿನ್ನಾ ಮಾನಸಿಕತೆಯನ್ನು ನಾವು ಸಾರ್ವಕರ್ ಮಾನಸಿಕತೆಯಿಂದ ಎದುರಿಸಬೇಕು'

ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more