'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

'ಮುಸಲ್ಮಾನರು ಭಯಪಡುವ ಅಗತ್ಯವಿಲ್ಲ, ಕಾನೂನು ಕೈಗೆತ್ತಿಕೊಂಡರೆ ತಕ್ಕ ಶಾಸ್ತಿ'

Published : Apr 24, 2022, 11:55 PM IST

ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

ಬೆಂಗಳೂರು, (ಏ.24): ಕರ್ನಾಟಕದಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ ಕಿಚ್ಚು ಈಗ ಹುಬ್ಬಳ್ಳಿ ಗಲಭೆವರೆಗೂ ಬಂದು ನಿಂತಿದೆ. ಅಲ್ಲದೇ ಮುಸ್ಲಿಮರ ವಿರುದ್ಧ ದಿನಕ್ಕೊಂದು ಅಭಿಯಾನಗಳು ಹುಟ್ಟಿಕೊಂಡಿವೆ. ಹೀಗೆ ಹಿಂದೂ ಮುಸ್ಲಿಂ ತಿಕ್ಕಾಟದ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ರಾಜಕೀಯ ಆರೋಪ-ಪತ್ಯಾರೋಪಗಳು ಶುರುವಾಗಿವೆ. ಜೆಡಿಎಸ್‌ ಹಿಂದೂ ಸಂಘಟನೆಗಳ ಕೆಲಸದ ವಿರುದ್ಧ ನಿಲುವು ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ.

'ಜಿನ್ನಾ ಮಾನಸಿಕತೆಯನ್ನು ನಾವು ಸಾರ್ವಕರ್ ಮಾನಸಿಕತೆಯಿಂದ ಎದುರಿಸಬೇಕು'

ಇನ್ನೂ ಬಿಜೆಪಿಯವರು ಸ್ಪಷ್ಟವಾದ ನಿಲುವು ತೆಗೆದುಕೊಂಡ್ರಾ? ಗಮನಿಸಿ ನೋಡಿದ್ರೆ ಇಲ್ಲ. ಬಿಜೆಪಿಯ  ಕೆಲವೇ ಕೆಲವು ನಾಯಕರು ದೃಢವಾದ ಮಾತುಗಳನ್ನು ಹೇಳಿದ್ದಾರೆ ಹೊರೆತು ಎಲ್ಲರೂ ಅಲ್ಲ. ದೃಢವಾದ ಮಾತುಗಳನ್ನ ಹೇಳಿದಂತವರು ನಮ್ಮ ನಿಲುವು ಇದೆ. ಈ ಕಾರಣಕ್ಕೆ ಇಂತಹ ಘಟನೆಗಳು ಆಗುತ್ತಿವೆ ಎಂದು ವಿವರಿಸಿದವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more