ತೇಜಸ್ವಿ- ಸೂಲಿಬೆಲೆ ಹತ್ಯೆಗೆ ಸ್ಕೆಚ್: ಗೋ ಮಧುಸೂದನ್ ಪ್ರತಿಕ್ರಿಯೆಯಿದು!

ತೇಜಸ್ವಿ- ಸೂಲಿಬೆಲೆ ಹತ್ಯೆಗೆ ಸ್ಕೆಚ್: ಗೋ ಮಧುಸೂದನ್ ಪ್ರತಿಕ್ರಿಯೆಯಿದು!

Published : Jan 17, 2020, 01:08 PM IST

ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ! 

 

ಬೆಂಗಳೂರು (ಜ. 17): ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. 

ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!