ತೇಜಸ್ವಿ- ಸೂಲಿಬೆಲೆ ಹತ್ಯೆಗೆ ಸ್ಕೆಚ್: ಗೋ ಮಧುಸೂದನ್ ಪ್ರತಿಕ್ರಿಯೆಯಿದು!

ತೇಜಸ್ವಿ- ಸೂಲಿಬೆಲೆ ಹತ್ಯೆಗೆ ಸ್ಕೆಚ್: ಗೋ ಮಧುಸೂದನ್ ಪ್ರತಿಕ್ರಿಯೆಯಿದು!

Suvarna News   | Asianet News
Published : Jan 17, 2020, 01:08 PM IST

ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ! 

 

ಬೆಂಗಳೂರು (ಜ. 17): ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. 

ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!