ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

Published : May 06, 2021, 05:13 PM IST

ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ಬೆಂಗಳೂರು(ಮೇ.06)ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಸಲಹಾ ಸಮಿತಿ ವರದಿ ನೀಡಿತ್ತು. ಈ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ಸುಧಾಕರ್ ಸಿಎಂಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನನ್ನ ಹೆಂಡತಿಗೂ ವೆಂಟಿಲೇಟರ್‌ ಸಿಕ್ಕಿಲ್ಲ, ಸೋತಿದ್ದೇನೆ: ಅಸಹಾಯಕತೆ ತೋಡಿಕೊಂಡ DHO!

ಆದರೆ ಈ ಕಠಿಣ ಕ್ರಮಕ್ಕೆ ಕೆಲ ಹಿರಿಯ ಸಚಿವರು ವಿರೋಧಿಸಿದ್ದರೆನ್ನಲಾಗಿದೆ. ಈ ವೇಳೆ ತಜ್ಞರು ಸಚಿವರ ನಡೆಗೆ ವಿಷಾದ ವ್ಯಕ್ತಪಡಿಸಿದ್ದರೆನ್ನಲಾಗಿದೆ. 

ಹೀಗಿರುವಾಗ ತಜ್ಞರ ಸಲಹೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೀಗ ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಸದ್ದು ಮಾಡಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!