ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

Published : May 06, 2021, 05:13 PM IST

ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ಬೆಂಗಳೂರು(ಮೇ.06)ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಸಲಹಾ ಸಮಿತಿ ವರದಿ ನೀಡಿತ್ತು. ಈ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ಸುಧಾಕರ್ ಸಿಎಂಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನನ್ನ ಹೆಂಡತಿಗೂ ವೆಂಟಿಲೇಟರ್‌ ಸಿಕ್ಕಿಲ್ಲ, ಸೋತಿದ್ದೇನೆ: ಅಸಹಾಯಕತೆ ತೋಡಿಕೊಂಡ DHO!

ಆದರೆ ಈ ಕಠಿಣ ಕ್ರಮಕ್ಕೆ ಕೆಲ ಹಿರಿಯ ಸಚಿವರು ವಿರೋಧಿಸಿದ್ದರೆನ್ನಲಾಗಿದೆ. ಈ ವೇಳೆ ತಜ್ಞರು ಸಚಿವರ ನಡೆಗೆ ವಿಷಾದ ವ್ಯಕ್ತಪಡಿಸಿದ್ದರೆನ್ನಲಾಗಿದೆ. 

ಹೀಗಿರುವಾಗ ತಜ್ಞರ ಸಲಹೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೀಗ ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಸದ್ದು ಮಾಡಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ