ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

Published : May 06, 2021, 05:13 PM IST

ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ಬೆಂಗಳೂರು(ಮೇ.06)ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಸಲಹಾ ಸಮಿತಿ ವರದಿ ನೀಡಿತ್ತು. ಈ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ಸುಧಾಕರ್ ಸಿಎಂಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನನ್ನ ಹೆಂಡತಿಗೂ ವೆಂಟಿಲೇಟರ್‌ ಸಿಕ್ಕಿಲ್ಲ, ಸೋತಿದ್ದೇನೆ: ಅಸಹಾಯಕತೆ ತೋಡಿಕೊಂಡ DHO!

ಆದರೆ ಈ ಕಠಿಣ ಕ್ರಮಕ್ಕೆ ಕೆಲ ಹಿರಿಯ ಸಚಿವರು ವಿರೋಧಿಸಿದ್ದರೆನ್ನಲಾಗಿದೆ. ಈ ವೇಳೆ ತಜ್ಞರು ಸಚಿವರ ನಡೆಗೆ ವಿಷಾದ ವ್ಯಕ್ತಪಡಿಸಿದ್ದರೆನ್ನಲಾಗಿದೆ. 

ಹೀಗಿರುವಾಗ ತಜ್ಞರ ಸಲಹೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೀಗ ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಸದ್ದು ಮಾಡಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!