ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ: ಕೇಸರಿ ಪಾಳಯದಲ್ಲಿ ಗುಸು ಗುಸು!

Published : May 06, 2021, 05:13 PM IST

ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ಬೆಂಗಳೂರು(ಮೇ.06)ಕೋವಿಡ್‌ ನಿರ್ವಹಣೆ ಹೊಣೆ ಹಿರಿಯ ಸಚಿವರಿಗೆ ಹಂಚಿಕೆ ಮಾಡಲಾಗಿದೆ. ಆದರೀಗ ಸಿಎಂ ಈ ನಿರ್ಧಾರದ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿ ಕೆಲಸವಿದೆ ಎಂಬ ಗುಸು ಗುಸು  ಮಾತುಗಳು ಕೇಸರಿ ಪಾಳಯದಲ್ಲೇ ಕೇಳಿ ಬಂದಿವೆ. 

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಸಲಹಾ ಸಮಿತಿ ವರದಿ ನೀಡಿತ್ತು. ಈ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಸಚಿವ ಸುಧಾಕರ್ ಸಿಎಂಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ನನ್ನ ಹೆಂಡತಿಗೂ ವೆಂಟಿಲೇಟರ್‌ ಸಿಕ್ಕಿಲ್ಲ, ಸೋತಿದ್ದೇನೆ: ಅಸಹಾಯಕತೆ ತೋಡಿಕೊಂಡ DHO!

ಆದರೆ ಈ ಕಠಿಣ ಕ್ರಮಕ್ಕೆ ಕೆಲ ಹಿರಿಯ ಸಚಿವರು ವಿರೋಧಿಸಿದ್ದರೆನ್ನಲಾಗಿದೆ. ಈ ವೇಳೆ ತಜ್ಞರು ಸಚಿವರ ನಡೆಗೆ ವಿಷಾದ ವ್ಯಕ್ತಪಡಿಸಿದ್ದರೆನ್ನಲಾಗಿದೆ. 

ಹೀಗಿರುವಾಗ ತಜ್ಞರ ಸಲಹೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದರೀಗ ಪರಿಸ್ಥಿತಿ ಕೈಮೀರಿದ ಬಳಿಕ ಜವಾಬ್ದಾರಿ ಹಂಚಿಕೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಸದ್ದು ಮಾಡಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!