Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

Suvarna News   | Asianet News
Published : Jan 26, 2022, 04:24 PM ISTUpdated : Jan 26, 2022, 04:44 PM IST

ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ.

ಬೆಂಗಳೂರು (ಜ. 26):  ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ. 'ವಿಜಯಪುರದ ಬಿಜೆಪಿ ಶಾಸಕ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ & ಜೆಡಿಎಸ್‌ನಿಂದ ವಲಸೆ ಬಂದವರ ಪೈಕಿ ಕೆಲವರು ವಾಪಸ್‌ ಹೋಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ನೀಡಿ ಹೇಳಿಕೆಗೆ ಇದೀಗ ಈ ಚರ್ಚೆಗೆ ಕಾರಣವಾಗಿದೆ.

ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕುತೂಹಲ ಹೆಚ್ಚಿಸಿದ್ದಾರೆ. 

ಮಾಜಿ ಸಚಿವ ಹಾಗೂ ಶಾಸಕ ರಮೇಶ್‌ ಜಾರಕಿಹೊಳಿ, ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷ ಕಾಂಗ್ರೆಸ್‌ನ ಇನ್ನೂ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್‌ ಸಮ್ಮತಿ ಸೂಚಿಸಿದರೆ ಅವರನ್ನು ಬಿಜೆಪಿಗೆ ಕರೆತರುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡುವ ಮೂಲಕ ಚರ್ಚೆಯ ಸ್ವರೂಪ ತೀವ್ರಗೊಳಿಸುವ ಪ್ರಯತ್ನ ಮಾಡಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more