Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

Suvarna News   | Asianet News
Published : Jan 26, 2022, 04:24 PM ISTUpdated : Jan 26, 2022, 04:44 PM IST

ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ.

ಬೆಂಗಳೂರು (ಜ. 26):  ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂಕಾಲು ವರ್ಷ ಬಾಕಿ ಇರುವಾಗಲೇ ಪಕ್ಷಾಂತರದ ಬಗ್ಗೆ ಏಕಾಏಕಿ ಬಿರುಸಿನ ಚರ್ಚೆ ಆರಂಭವಾಗಿದೆ. 'ವಿಜಯಪುರದ ಬಿಜೆಪಿ ಶಾಸಕ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ & ಜೆಡಿಎಸ್‌ನಿಂದ ವಲಸೆ ಬಂದವರ ಪೈಕಿ ಕೆಲವರು ವಾಪಸ್‌ ಹೋಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ನೀಡಿ ಹೇಳಿಕೆಗೆ ಇದೀಗ ಈ ಚರ್ಚೆಗೆ ಕಾರಣವಾಗಿದೆ.

ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿರುವುದು ನಿಜ. ಆದರೆ ಅವರ ಹೆಸರನ್ನು ಮಾತ್ರ ಈಗ ಹೇಳುವುದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಕುತೂಹಲ ಹೆಚ್ಚಿಸಿದ್ದಾರೆ. 

ಮಾಜಿ ಸಚಿವ ಹಾಗೂ ಶಾಸಕ ರಮೇಶ್‌ ಜಾರಕಿಹೊಳಿ, ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷ ಕಾಂಗ್ರೆಸ್‌ನ ಇನ್ನೂ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್‌ ಸಮ್ಮತಿ ಸೂಚಿಸಿದರೆ ಅವರನ್ನು ಬಿಜೆಪಿಗೆ ಕರೆತರುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡುವ ಮೂಲಕ ಚರ್ಚೆಯ ಸ್ವರೂಪ ತೀವ್ರಗೊಳಿಸುವ ಪ್ರಯತ್ನ ಮಾಡಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more