ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

Published : Apr 09, 2022, 07:40 PM IST

ಜೆಜೆ ನಗರ ಚಂದ್ರು ಕೊಲೆ ಪ್ರಕರಣ

ಕೊಲೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಕಮೀಷನರ್

ಪೊಲೀಸ್ ವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ ಬಿಜೆಪಿ
 

ಬೆಂಗಳೂರು (ಏ.9): ಜೆಜೆ ನಗರ ಚಂದ್ರು (JJ Nagar Chandru) ಕೊಲೆ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ (Bengaluru Police commissioner Kamal Pant ) ಸುಳ್ಳು ಹೇಳಿದ್ರಾ? ಅಂಥದ್ದೊಂದು ಅನುಮಾನ ಬಿಜೆಪಿ ನಾಯಕರಲ್ಲಿ (BJP Leaders) ವ್ಯಕ್ತವಾಗಿದೆ. ತಮ್ಮದೇ ಸರ್ಕಾರದ ಪೊಲೀಸ್ ವ್ಯವಸ್ಥೆ ಮೇಲೆ ಬಿಜೆಪಿ ಸರ್ಕಾರ ಈ ಅನುಮಾನ ವ್ಯಕ್ತಪಡಿಸಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ಹೇಳಿದ ವಿಚಾರಗಳಲ್ಲಿ ಸತ್ಯವಿದೆ. ಬೆಂಗಳೂರು ಕಮೀಷನರ್ ಕಮಲ್ ಪಂತ್ ಅವರೇ ಸುಳ್ಳಿ ಹೇಳಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಗೃಹ ಸಚಿವರು ಮಾತಿನಲ್ಲಿ ಎಡವಿದ್ದಕ್ಕೆ, ಇದರ ತಪ್ಪನ್ನು ಪೊಲೀಸ್ ಕಮೀಷನರ್ ಮೇಲೆ ಹೊರಿಸುವ ಪ್ರಯತ್ನಗಳು ನಡೆಯುತ್ತಿವೆ.

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಇನ್ನು ಪೊಲೀಸ್ ಕಮೀಷನರ್ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಚಂದ್ರ ಕೊಲೆ ವಿಚಾರವನ್ನು ನಿಭಾಯಿಸುವಲ್ಲಿ ಪೊಲೀಸ್ ವಿಫಲವಾಗಿದೆ. ಇಡೀ ಪ್ರಕರಣದ ದಿಕ್ಕು ತಪ್ಪಿಸಿರುವ ಕಮಲ್ ಪಂತ್ ಎತ್ತಂಗಡಿಯಾಗುವ ಮುನ್ಸೂಚನೆಯೂ ಸಿಕ್ಕಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more