ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

Published : Apr 09, 2022, 07:40 PM IST

ಜೆಜೆ ನಗರ ಚಂದ್ರು ಕೊಲೆ ಪ್ರಕರಣ

ಕೊಲೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಕಮೀಷನರ್

ಪೊಲೀಸ್ ವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ ಬಿಜೆಪಿ
 

ಬೆಂಗಳೂರು (ಏ.9): ಜೆಜೆ ನಗರ ಚಂದ್ರು (JJ Nagar Chandru) ಕೊಲೆ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ (Bengaluru Police commissioner Kamal Pant ) ಸುಳ್ಳು ಹೇಳಿದ್ರಾ? ಅಂಥದ್ದೊಂದು ಅನುಮಾನ ಬಿಜೆಪಿ ನಾಯಕರಲ್ಲಿ (BJP Leaders) ವ್ಯಕ್ತವಾಗಿದೆ. ತಮ್ಮದೇ ಸರ್ಕಾರದ ಪೊಲೀಸ್ ವ್ಯವಸ್ಥೆ ಮೇಲೆ ಬಿಜೆಪಿ ಸರ್ಕಾರ ಈ ಅನುಮಾನ ವ್ಯಕ್ತಪಡಿಸಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ಹೇಳಿದ ವಿಚಾರಗಳಲ್ಲಿ ಸತ್ಯವಿದೆ. ಬೆಂಗಳೂರು ಕಮೀಷನರ್ ಕಮಲ್ ಪಂತ್ ಅವರೇ ಸುಳ್ಳಿ ಹೇಳಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಗೃಹ ಸಚಿವರು ಮಾತಿನಲ್ಲಿ ಎಡವಿದ್ದಕ್ಕೆ, ಇದರ ತಪ್ಪನ್ನು ಪೊಲೀಸ್ ಕಮೀಷನರ್ ಮೇಲೆ ಹೊರಿಸುವ ಪ್ರಯತ್ನಗಳು ನಡೆಯುತ್ತಿವೆ.

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಇನ್ನು ಪೊಲೀಸ್ ಕಮೀಷನರ್ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಚಂದ್ರ ಕೊಲೆ ವಿಚಾರವನ್ನು ನಿಭಾಯಿಸುವಲ್ಲಿ ಪೊಲೀಸ್ ವಿಫಲವಾಗಿದೆ. ಇಡೀ ಪ್ರಕರಣದ ದಿಕ್ಕು ತಪ್ಪಿಸಿರುವ ಕಮಲ್ ಪಂತ್ ಎತ್ತಂಗಡಿಯಾಗುವ ಮುನ್ಸೂಚನೆಯೂ ಸಿಕ್ಕಿದೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more