ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

ತಮ್ಮದೇ ಸರ್ಕಾರದ ಗೃಹ ಇಲಾಖೆ ಮೇಲೆ ಬಿಜೆಪಿ ಅನುಮಾನ‌?

Published : Apr 09, 2022, 07:40 PM IST

ಜೆಜೆ ನಗರ ಚಂದ್ರು ಕೊಲೆ ಪ್ರಕರಣ

ಕೊಲೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಕಮೀಷನರ್

ಪೊಲೀಸ್ ವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ ಬಿಜೆಪಿ
 

ಬೆಂಗಳೂರು (ಏ.9): ಜೆಜೆ ನಗರ ಚಂದ್ರು (JJ Nagar Chandru) ಕೊಲೆ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ (Bengaluru Police commissioner Kamal Pant ) ಸುಳ್ಳು ಹೇಳಿದ್ರಾ? ಅಂಥದ್ದೊಂದು ಅನುಮಾನ ಬಿಜೆಪಿ ನಾಯಕರಲ್ಲಿ (BJP Leaders) ವ್ಯಕ್ತವಾಗಿದೆ. ತಮ್ಮದೇ ಸರ್ಕಾರದ ಪೊಲೀಸ್ ವ್ಯವಸ್ಥೆ ಮೇಲೆ ಬಿಜೆಪಿ ಸರ್ಕಾರ ಈ ಅನುಮಾನ ವ್ಯಕ್ತಪಡಿಸಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ಹೇಳಿದ ವಿಚಾರಗಳಲ್ಲಿ ಸತ್ಯವಿದೆ. ಬೆಂಗಳೂರು ಕಮೀಷನರ್ ಕಮಲ್ ಪಂತ್ ಅವರೇ ಸುಳ್ಳಿ ಹೇಳಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಗೃಹ ಸಚಿವರು ಮಾತಿನಲ್ಲಿ ಎಡವಿದ್ದಕ್ಕೆ, ಇದರ ತಪ್ಪನ್ನು ಪೊಲೀಸ್ ಕಮೀಷನರ್ ಮೇಲೆ ಹೊರಿಸುವ ಪ್ರಯತ್ನಗಳು ನಡೆಯುತ್ತಿವೆ.

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಇನ್ನು ಪೊಲೀಸ್ ಕಮೀಷನರ್ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಚಂದ್ರ ಕೊಲೆ ವಿಚಾರವನ್ನು ನಿಭಾಯಿಸುವಲ್ಲಿ ಪೊಲೀಸ್ ವಿಫಲವಾಗಿದೆ. ಇಡೀ ಪ್ರಕರಣದ ದಿಕ್ಕು ತಪ್ಪಿಸಿರುವ ಕಮಲ್ ಪಂತ್ ಎತ್ತಂಗಡಿಯಾಗುವ ಮುನ್ಸೂಚನೆಯೂ ಸಿಕ್ಕಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more