ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್

Mar 2, 2020, 2:46 PM IST

ಬೆಂಗಳೂರು (ಮಾ. 02): ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.  ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ.