ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

Published : Sep 23, 2021, 01:43 PM ISTUpdated : Sep 23, 2021, 01:52 PM IST

ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಸೆ. 23): ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡ ಘಟನೆಗೆವಿಧಾನಸಭೆ ಸಾಕ್ಷಿಯಾಯಿತು. ಶೇಖರ್‌ ಅವರ ಕಳವಳಕ್ಕೆ ಇತರೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಕೂಡ ಧ್ವನಿಗೂಡಿಸಿದ್ದು, ಆಮಿಷವೊಡ್ಡಿ ನಡೆಸುವ ಇಂಥ ಮತಾಂತರ ತಡೆಗೆ ಕಠಿಣ ಕಾನೂನು ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ತಮ್ಮ ಹೊಸದುರ್ಗ ಕ್ಷೇತ್ರ ಒಂದರಲ್ಲೇ 15ರಿಂದ 20 ಸಾವಿರ ಮಂದಿಯನ್ನು ಮತಾಂತರಗೊಳಿಸಲಾಗಿದೆ. ನನ್ನ ತಾಯಿಗೆ ಹಿಂದೂ ಸಂಪ್ರದಾಯಗಳನ್ನು ತ್ಯಜಿಸುವಂತೆ ಬ್ರೈನ್‌ವಾಶ್‌ ಮಾಡಿದ್ದಾರೆ. ನಾಮ ತೆಗೆಯುವಂತೆ ಹಾಗೂ ಹಿಂದೂ ದೇವಾಲಯಗಳಿಗೆ ಹೋಗದಂತೆ ಕಟ್ಟಾಜ್ಞೆ ವಿಧಿಸುತ್ತಾರೆ. ಇದೀಗ ನಮ್ಮ ತಾಯಿಗೆ ಕುಂಕುಮ, ದೇವರ ಪೂಜೆ, ಪೂಜಾಸಾಮಗ್ರಿ ಎಂದರೆ ಆಗುವುದಿಲ್ಲ. ಸದಾ ಕ್ರಿಶ್ಚಿಯನ್‌ ಪ್ರಾರ್ಥನೆ, ಹಾಡು, ರಿಂಗ್‌ ಟೋನ್‌ ಸಹ ಅದೇ ಆಗಿದೆ. ಹೀಗಾಗಿ ಜನರ ಎದುರು ನಮಗೆ ಮುಜುಗರ ಉಂಟಾಗುತ್ತಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿಕೊಂಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!