ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

ರಾಜ್ಯದಲ್ಲಿ ಹೆಚ್ಚುತ್ತಿದೆ ಮತಾಂತರ, ನನ್ನ ತಾಯಿಯನ್ನೂ ಬಿಟ್ಟಿಲ್ಲ! ಸದನದಲ್ಲಿ ಗೂಳಿಹಟ್ಟಿ ಗೋಳು!

Published : Sep 23, 2021, 01:43 PM ISTUpdated : Sep 23, 2021, 01:52 PM IST

ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಸೆ. 23): ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಪ್ರಕ್ರಿಯೆ ಚಟುವಟಿಕೆ ವ್ಯಾಪಕವಾಗಿದ್ದು, ಸ್ವತಃ ತಮ್ಮ ತಾಯಿಯನ್ನೇ ಆಮಿಷವೊಡ್ಡಿ ಮತಾಂತರ ಮಾಡಲಾಗಿದೆ ಎಂದು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿಶೇಖರ್‌ ಅಳಲು ತೋಡಿಕೊಂಡ ಘಟನೆಗೆವಿಧಾನಸಭೆ ಸಾಕ್ಷಿಯಾಯಿತು. ಶೇಖರ್‌ ಅವರ ಕಳವಳಕ್ಕೆ ಇತರೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಕೂಡ ಧ್ವನಿಗೂಡಿಸಿದ್ದು, ಆಮಿಷವೊಡ್ಡಿ ನಡೆಸುವ ಇಂಥ ಮತಾಂತರ ತಡೆಗೆ ಕಠಿಣ ಕಾನೂನು ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ತಮ್ಮ ಹೊಸದುರ್ಗ ಕ್ಷೇತ್ರ ಒಂದರಲ್ಲೇ 15ರಿಂದ 20 ಸಾವಿರ ಮಂದಿಯನ್ನು ಮತಾಂತರಗೊಳಿಸಲಾಗಿದೆ. ನನ್ನ ತಾಯಿಗೆ ಹಿಂದೂ ಸಂಪ್ರದಾಯಗಳನ್ನು ತ್ಯಜಿಸುವಂತೆ ಬ್ರೈನ್‌ವಾಶ್‌ ಮಾಡಿದ್ದಾರೆ. ನಾಮ ತೆಗೆಯುವಂತೆ ಹಾಗೂ ಹಿಂದೂ ದೇವಾಲಯಗಳಿಗೆ ಹೋಗದಂತೆ ಕಟ್ಟಾಜ್ಞೆ ವಿಧಿಸುತ್ತಾರೆ. ಇದೀಗ ನಮ್ಮ ತಾಯಿಗೆ ಕುಂಕುಮ, ದೇವರ ಪೂಜೆ, ಪೂಜಾಸಾಮಗ್ರಿ ಎಂದರೆ ಆಗುವುದಿಲ್ಲ. ಸದಾ ಕ್ರಿಶ್ಚಿಯನ್‌ ಪ್ರಾರ್ಥನೆ, ಹಾಡು, ರಿಂಗ್‌ ಟೋನ್‌ ಸಹ ಅದೇ ಆಗಿದೆ. ಹೀಗಾಗಿ ಜನರ ಎದುರು ನಮಗೆ ಮುಜುಗರ ಉಂಟಾಗುತ್ತಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿಕೊಂಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!