ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

Published : Sep 21, 2021, 03:08 PM ISTUpdated : Sep 21, 2021, 03:11 PM IST

ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 
 

ಬೆಂಗಳೂರು (ಸೆ. 21): ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 

'ನನ್ನ ತಾಯಿಯನ್ನು ಮತಾಂತರ ಮಾಡಿದ್ದಾರೆ. ಹೊಸದುರ್ಗದಲ್ಲಿ 18-20 ಸಾವಿರ ಜನರ ಮತಾಂತರ ಆಗಿದೆ. ಕ್ರಿಶ್ಚಿಯನ್ ಮಿಷನರಿಗಳು, ಜನರನ್ನು ಬ್ರೇನ್ ವಾಶ್ ಮಾಡುತ್ತಿವೆ. ನನ್ನ ತಾಯಿಯ ಮೊಬೈಲ್ ರಿಂಗ್‌ಟೋನ್‌ ಕ್ರಿಶ್ಚಿಯನ್ ಹಾಡು, ಮನೆಯಲ್ಲಿ ಪೂಜೆ ಮಾಡುವಂತಿಲ್ಲ, ಕುಂಕುಮ ಇಡಬಾರದು ಅಂತಾರೆ. ಇದರಿಂದ ನಮಗೆ ಬಹಳ ಮುಜುಗರವಾಗುತ್ತದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!