ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

Suvarna News   | Asianet News
Published : Sep 21, 2021, 03:08 PM ISTUpdated : Sep 21, 2021, 03:11 PM IST

ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 
 

ಬೆಂಗಳೂರು (ಸೆ. 21): ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 

'ನನ್ನ ತಾಯಿಯನ್ನು ಮತಾಂತರ ಮಾಡಿದ್ದಾರೆ. ಹೊಸದುರ್ಗದಲ್ಲಿ 18-20 ಸಾವಿರ ಜನರ ಮತಾಂತರ ಆಗಿದೆ. ಕ್ರಿಶ್ಚಿಯನ್ ಮಿಷನರಿಗಳು, ಜನರನ್ನು ಬ್ರೇನ್ ವಾಶ್ ಮಾಡುತ್ತಿವೆ. ನನ್ನ ತಾಯಿಯ ಮೊಬೈಲ್ ರಿಂಗ್‌ಟೋನ್‌ ಕ್ರಿಶ್ಚಿಯನ್ ಹಾಡು, ಮನೆಯಲ್ಲಿ ಪೂಜೆ ಮಾಡುವಂತಿಲ್ಲ, ಕುಂಕುಮ ಇಡಬಾರದು ಅಂತಾರೆ. ಇದರಿಂದ ನಮಗೆ ಬಹಳ ಮುಜುಗರವಾಗುತ್ತದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!