ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

ವಿಧಾನಸಭೆಯಲ್ಲಿ 'ಕವರ್ ಸ್ಟೋರಿ' ಸದ್ದು, ಮತಾಂತರದ ಬಗ್ಗೆ ಧ್ವನಿ ಎತ್ತಿದ ಗೂಳಿಹಟ್ಟಿ!

Suvarna News   | Asianet News
Published : Sep 21, 2021, 03:08 PM ISTUpdated : Sep 21, 2021, 03:11 PM IST

ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 
 

ಬೆಂಗಳೂರು (ಸೆ. 21): ವಿಧಾನಸಭೆಯಲ್ಲಿಂದು ಕವರ್ ಸ್ಟೋರಿ ವರದಿ ಪ್ರಸ್ತಾಪವಾಗಿದೆ. ಸದನದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರ ವಿಷಯ ಪ್ರಸ್ತಾಪಿಸಿದರು. 

'ನನ್ನ ತಾಯಿಯನ್ನು ಮತಾಂತರ ಮಾಡಿದ್ದಾರೆ. ಹೊಸದುರ್ಗದಲ್ಲಿ 18-20 ಸಾವಿರ ಜನರ ಮತಾಂತರ ಆಗಿದೆ. ಕ್ರಿಶ್ಚಿಯನ್ ಮಿಷನರಿಗಳು, ಜನರನ್ನು ಬ್ರೇನ್ ವಾಶ್ ಮಾಡುತ್ತಿವೆ. ನನ್ನ ತಾಯಿಯ ಮೊಬೈಲ್ ರಿಂಗ್‌ಟೋನ್‌ ಕ್ರಿಶ್ಚಿಯನ್ ಹಾಡು, ಮನೆಯಲ್ಲಿ ಪೂಜೆ ಮಾಡುವಂತಿಲ್ಲ, ಕುಂಕುಮ ಇಡಬಾರದು ಅಂತಾರೆ. ಇದರಿಂದ ನಮಗೆ ಬಹಳ ಮುಜುಗರವಾಗುತ್ತದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!