ಕೊರೋನಾ ಸಂಕಷ್ಟ ಕಾಲದಲ್ಲಿ ಜನಸೇವೆಗೆ ಟೊಂಕಕಟ್ಟಿ ನಿಂತ ಜನನಾಯಕ ಮಹದೇವಪ್ಪ ಯಾದವಾಡ

ಕೊರೋನಾ ಸಂಕಷ್ಟ ಕಾಲದಲ್ಲಿ ಜನಸೇವೆಗೆ ಟೊಂಕಕಟ್ಟಿ ನಿಂತ ಜನನಾಯಕ ಮಹದೇವಪ್ಪ ಯಾದವಾಡ

Published : Jun 23, 2021, 12:48 PM ISTUpdated : Jun 23, 2021, 01:50 PM IST

ಕೊರೋನಾ ಹಿಮ್ಮೆಟ್ಟಿಸಲು ಟೋಂಕ ಕಟ್ಟಿ ನಿಂತ ಜನನಾಯಕ ರಾಮದುರ್ಗದ ಶಾಸಕ ಮಹದೇವಪ್ಪ ಯಾದವಾಡ,  ಇಳಿ ವಯಸ್ಸಿನಲ್ಲಿಯೂ ಉತ್ಸಾಹ, ಹಳ್ಳಿ ಹಳ್ಳಿಗೂ ಭೇಟಿ, ಜನರ ಕಷ್ಟಸುಖ ವಿಚಾರಣೆ, ಜನಜಾಗೃತಿ ಮೂಡಿಸುತ್ತಿದ್ದಾರೆ. 

ಬೆಂಗಳೂರು (ಜೂ. 23): ಕೊರೋನಾ ಹಿಮ್ಮೆಟ್ಟಿಸಲು ಟೋಂಕ ಕಟ್ಟಿ ನಿಂತ ಜನನಾಯಕ, ಇಳಿ ವಯಸ್ಸಿನಲ್ಲಿಯೂ ಉತ್ಸಾಹ, ಹಳ್ಳಿ ಹಳ್ಳಿಗೂ ಭೇಟಿ, ಜನರ ಕಷ್ಟಸುಖ ವಿಚಾರಣೆ, ಜನಜಾಗೃತಿ ಮೂಡಿಸುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ ರಾಮದುರ್ಗದ ಶಾಸಕ ಮಹದೇವಪ್ಪ ಯಾದವಾಡ. ಕೋವಿಡ್ ಸಂಕಷ್ಟ ಕಾಲದಲ್ಲಿ ಇವರ ಜನಸೇವೆ ಹೀಗಿದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!