ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

Suvarna News   | Asianet News
Published : Nov 26, 2020, 10:21 AM ISTUpdated : Nov 26, 2020, 10:38 AM IST

ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ| ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ: ಮಾಲೀಕಯ್ಯ ಗುತ್ತೇದಾರ್‌| ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ| 

ಬೆಂಗಳೂರು(ನ.26): ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕ ಎಂ.ಪಿ. ರೇಣುಚಾಚಾರ್ಯ ವಿರೋಧ 

* ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ. ಕುರಿ-ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಕೊಪ್ಪಳ ಶರಣು ತಳ್ಳಿಕೇರಿಗೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. 

* ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ಮಾಲೀಕಯ್ಯ ಗುತ್ತೇದಾರ್‌ ಸಿಎಂಗೆ ಮನವಿ 

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

* ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ. ಬುಧವಾರ ಮತ್ತೆ ಕೇಸ್‌ಗಳ ಸಂಖ್ಯೆ ಇಳಿದಿದೆ.

* ಬೆಂಗಳೂರಿನಲ್ಲೂ ಕೂಡ ಕೊರೋನಾ ಅಬ್ಬರ ಕುಸಿತ, ಕಳೆದ 24 ಗಂಟೆಗಳಲ್ಲಿ 916 ಜನರಿಗೆ ಕೊರೋನಾ ಪಾಸಿಟಿವ್‌
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!