ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

Suvarna News   | Asianet News
Published : Nov 26, 2020, 10:21 AM ISTUpdated : Nov 26, 2020, 10:38 AM IST

ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ| ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ: ಮಾಲೀಕಯ್ಯ ಗುತ್ತೇದಾರ್‌| ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ| 

ಬೆಂಗಳೂರು(ನ.26): ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕ ಎಂ.ಪಿ. ರೇಣುಚಾಚಾರ್ಯ ವಿರೋಧ 

* ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ. ಕುರಿ-ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಕೊಪ್ಪಳ ಶರಣು ತಳ್ಳಿಕೇರಿಗೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. 

* ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ಮಾಲೀಕಯ್ಯ ಗುತ್ತೇದಾರ್‌ ಸಿಎಂಗೆ ಮನವಿ 

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

* ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ. ಬುಧವಾರ ಮತ್ತೆ ಕೇಸ್‌ಗಳ ಸಂಖ್ಯೆ ಇಳಿದಿದೆ.

* ಬೆಂಗಳೂರಿನಲ್ಲೂ ಕೂಡ ಕೊರೋನಾ ಅಬ್ಬರ ಕುಸಿತ, ಕಳೆದ 24 ಗಂಟೆಗಳಲ್ಲಿ 916 ಜನರಿಗೆ ಕೊರೋನಾ ಪಾಸಿಟಿವ್‌
 

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?