ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

Suvarna News   | Asianet News
Published : Nov 26, 2020, 10:21 AM ISTUpdated : Nov 26, 2020, 10:38 AM IST

ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ| ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ: ಮಾಲೀಕಯ್ಯ ಗುತ್ತೇದಾರ್‌| ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ| 

ಬೆಂಗಳೂರು(ನ.26): ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕ ಎಂ.ಪಿ. ರೇಣುಚಾಚಾರ್ಯ ವಿರೋಧ 

* ವಿಜಯೇಂದ್ರ ಯಡಿಯೂರಪ್ಪ ಆಪ್ತನಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ. ಕುರಿ-ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಕೊಪ್ಪಳ ಶರಣು ತಳ್ಳಿಕೇರಿಗೆ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. 

* ಆರ್ಯ ಈಡಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ಮಾಲೀಕಯ್ಯ ಗುತ್ತೇದಾರ್‌ ಸಿಎಂಗೆ ಮನವಿ 

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

* ಕರ್ನಾಟಕದಲ್ಲಿ ದಿನೇ ದಿನೆ ತಗ್ಗುತ್ತಿದೆ ಕೊರೋನಾ ಹಾವಳಿ. ಬುಧವಾರ ಮತ್ತೆ ಕೇಸ್‌ಗಳ ಸಂಖ್ಯೆ ಇಳಿದಿದೆ.

* ಬೆಂಗಳೂರಿನಲ್ಲೂ ಕೂಡ ಕೊರೋನಾ ಅಬ್ಬರ ಕುಸಿತ, ಕಳೆದ 24 ಗಂಟೆಗಳಲ್ಲಿ 916 ಜನರಿಗೆ ಕೊರೋನಾ ಪಾಸಿಟಿವ್‌
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!