Birthday  Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ

Published : Jan 16, 2022, 07:15 PM ISTUpdated : Jan 16, 2022, 07:18 PM IST

 ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
 

ಬೆಂಗಳೂರು, (ಜ.16):  ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more