ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

Published : Apr 21, 2022, 04:19 PM IST

ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಏ. 21): ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

'ದೇಗುಲಗಳಲ್ಲಿ ಕುಂಕುಮ , ತೀರ್ಥ ಪ್ರಸಾದ ಕೊಡುತ್ತಾರೆ. ಆದರೆ ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ ಮಾಡುತ್ತಾರೆ. ಬೇರೆ ಬೇರೆ ಜಾಗಗಳಿಂದ ಮೌಲ್ವಿಗಳು ಬಂದು ಮಸೀದಿ ಸೇರಿಕೊಳ್ಳುತ್ತಾರೆ. ಅವರ ಪೂರ್ವಾಪುರಗಳೇ ಗೊತ್ತಿರುವುದಿಲ್ಲ. ಇದು ಸಾಬೀತಾಗಿದೆ' ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more