ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

Published : Apr 21, 2022, 04:19 PM IST

ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಏ. 21): ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

'ದೇಗುಲಗಳಲ್ಲಿ ಕುಂಕುಮ , ತೀರ್ಥ ಪ್ರಸಾದ ಕೊಡುತ್ತಾರೆ. ಆದರೆ ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ ಮಾಡುತ್ತಾರೆ. ಬೇರೆ ಬೇರೆ ಜಾಗಗಳಿಂದ ಮೌಲ್ವಿಗಳು ಬಂದು ಮಸೀದಿ ಸೇರಿಕೊಳ್ಳುತ್ತಾರೆ. ಅವರ ಪೂರ್ವಾಪುರಗಳೇ ಗೊತ್ತಿರುವುದಿಲ್ಲ. ಇದು ಸಾಬೀತಾಗಿದೆ' ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more