ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

Published : Apr 21, 2022, 04:19 PM IST

ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಏ. 21): ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

'ದೇಗುಲಗಳಲ್ಲಿ ಕುಂಕುಮ , ತೀರ್ಥ ಪ್ರಸಾದ ಕೊಡುತ್ತಾರೆ. ಆದರೆ ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ ಮಾಡುತ್ತಾರೆ. ಬೇರೆ ಬೇರೆ ಜಾಗಗಳಿಂದ ಮೌಲ್ವಿಗಳು ಬಂದು ಮಸೀದಿ ಸೇರಿಕೊಳ್ಳುತ್ತಾರೆ. ಅವರ ಪೂರ್ವಾಪುರಗಳೇ ಗೊತ್ತಿರುವುದಿಲ್ಲ. ಇದು ಸಾಬೀತಾಗಿದೆ' ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more