ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

Published : Apr 21, 2022, 04:19 PM IST

ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಏ. 21): ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

'ದೇಗುಲಗಳಲ್ಲಿ ಕುಂಕುಮ , ತೀರ್ಥ ಪ್ರಸಾದ ಕೊಡುತ್ತಾರೆ. ಆದರೆ ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ ಮಾಡುತ್ತಾರೆ. ಬೇರೆ ಬೇರೆ ಜಾಗಗಳಿಂದ ಮೌಲ್ವಿಗಳು ಬಂದು ಮಸೀದಿ ಸೇರಿಕೊಳ್ಳುತ್ತಾರೆ. ಅವರ ಪೂರ್ವಾಪುರಗಳೇ ಗೊತ್ತಿರುವುದಿಲ್ಲ. ಇದು ಸಾಬೀತಾಗಿದೆ' ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more