ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

ಮಸೀದಿಗಳಲ್ಲಿ ಮದ್ದುಗುಂಡು ಸಂಗ್ರಹಿಸಿಡ್ತಾರೆ, ಶೋಧ ನಡೆಸಿ, ಮದರಸಾ ಬ್ಯಾನ್ ಮಾಡಿ: ರೇಣುಕಾಚಾರ್ಯ

Published : Apr 21, 2022, 04:19 PM IST

ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಏ. 21): ದೇಶದ್ರೋಹ (Sedition) ಮಾಡುವ ಮೌಲ್ವಿಗಳನ್ನು ಗಲ್ಲಿಗೆ ಹಾಕಬೇಕು. ಮದರಸಾ ಬ್ಯಾನ್ ಮಾಡಿದ್ರೆ ಇಂತಹ ಘಟನೆಗಳು ನಡೆಯುವುದಿಲ್ಲ' ಎಂದು ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆ ನೀಡಿದ್ದಾರೆ. 

'ದೇಗುಲಗಳಲ್ಲಿ ಕುಂಕುಮ , ತೀರ್ಥ ಪ್ರಸಾದ ಕೊಡುತ್ತಾರೆ. ಆದರೆ ಮಸೀದಿಗಳಲ್ಲಿ ಮದ್ದು ಗುಂಡು ಸಂಗ್ರಹ ಮಾಡುತ್ತಾರೆ. ಬೇರೆ ಬೇರೆ ಜಾಗಗಳಿಂದ ಮೌಲ್ವಿಗಳು ಬಂದು ಮಸೀದಿ ಸೇರಿಕೊಳ್ಳುತ್ತಾರೆ. ಅವರ ಪೂರ್ವಾಪುರಗಳೇ ಗೊತ್ತಿರುವುದಿಲ್ಲ. ಇದು ಸಾಬೀತಾಗಿದೆ' ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more