ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

Published : Jan 06, 2020, 06:06 PM IST

 ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

ಬಳ್ಳಾರಿ(ಜ. 06)  ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!