'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

Published : Mar 23, 2022, 12:30 PM ISTUpdated : Mar 23, 2022, 12:36 PM IST

*  ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ
*  ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ?
*  ಜೇಮ್ಸ್‌ ಎತ್ತಂಗಡಿಗೆ ಹುನ್ನಾರ 

ಬೆಂಗಳೂರು(ಮಾ.23):  ಕಾಶ್ಮೀರ್‌ ಫೈಲ್ಸ್‌ಗಾಗಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ಎತ್ತಂಗಡಿಗೆ ಹುನ್ನಾರ ನಡೆದಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗಂಭೀರವಾಗಿ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್‌ ಹಾಕುವಂತೆ ಬಿಜೆಪಿ ಶಾಸಕರರೇ ಒತ್ತಾಯ ಮಾಡುತ್ತಿದ್ದಾರೆ. ಸ್ವತಃ ಚಿತ್ರಮಂದಿರಗಳ ಮಾಲೀಕರು ನನಗೆ ಕರೆ ಮಾಡಿದ್ದರು. ಚಿತ್ರಮಂದಿರಗಳ ಮಾಲೀಕರಿಂದ ಬಿಜೆಪಿ ಶಾಸಕರು, ಸಚಿವರಿಂದ ಒತ್ತಡ ಇದೆ ಅಂತ ಆರೋಪಿಸಿದ್ದಾರೆ. ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ ಅಂತ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more