'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

Published : Mar 23, 2022, 12:30 PM ISTUpdated : Mar 23, 2022, 12:36 PM IST

*  ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ
*  ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ?
*  ಜೇಮ್ಸ್‌ ಎತ್ತಂಗಡಿಗೆ ಹುನ್ನಾರ 

ಬೆಂಗಳೂರು(ಮಾ.23):  ಕಾಶ್ಮೀರ್‌ ಫೈಲ್ಸ್‌ಗಾಗಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ಎತ್ತಂಗಡಿಗೆ ಹುನ್ನಾರ ನಡೆದಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗಂಭೀರವಾಗಿ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್‌ ಹಾಕುವಂತೆ ಬಿಜೆಪಿ ಶಾಸಕರರೇ ಒತ್ತಾಯ ಮಾಡುತ್ತಿದ್ದಾರೆ. ಸ್ವತಃ ಚಿತ್ರಮಂದಿರಗಳ ಮಾಲೀಕರು ನನಗೆ ಕರೆ ಮಾಡಿದ್ದರು. ಚಿತ್ರಮಂದಿರಗಳ ಮಾಲೀಕರಿಂದ ಬಿಜೆಪಿ ಶಾಸಕರು, ಸಚಿವರಿಂದ ಒತ್ತಡ ಇದೆ ಅಂತ ಆರೋಪಿಸಿದ್ದಾರೆ. ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ ಅಂತ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more