'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

Published : Mar 23, 2022, 12:30 PM ISTUpdated : Mar 23, 2022, 12:36 PM IST

*  ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ
*  ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ?
*  ಜೇಮ್ಸ್‌ ಎತ್ತಂಗಡಿಗೆ ಹುನ್ನಾರ 

ಬೆಂಗಳೂರು(ಮಾ.23):  ಕಾಶ್ಮೀರ್‌ ಫೈಲ್ಸ್‌ಗಾಗಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ಎತ್ತಂಗಡಿಗೆ ಹುನ್ನಾರ ನಡೆದಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗಂಭೀರವಾಗಿ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್‌ ಹಾಕುವಂತೆ ಬಿಜೆಪಿ ಶಾಸಕರರೇ ಒತ್ತಾಯ ಮಾಡುತ್ತಿದ್ದಾರೆ. ಸ್ವತಃ ಚಿತ್ರಮಂದಿರಗಳ ಮಾಲೀಕರು ನನಗೆ ಕರೆ ಮಾಡಿದ್ದರು. ಚಿತ್ರಮಂದಿರಗಳ ಮಾಲೀಕರಿಂದ ಬಿಜೆಪಿ ಶಾಸಕರು, ಸಚಿವರಿಂದ ಒತ್ತಡ ಇದೆ ಅಂತ ಆರೋಪಿಸಿದ್ದಾರೆ. ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ ಅಂತ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more