'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

Published : Mar 23, 2022, 12:30 PM ISTUpdated : Mar 23, 2022, 12:36 PM IST

*  ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ
*  ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ?
*  ಜೇಮ್ಸ್‌ ಎತ್ತಂಗಡಿಗೆ ಹುನ್ನಾರ 

ಬೆಂಗಳೂರು(ಮಾ.23):  ಕಾಶ್ಮೀರ್‌ ಫೈಲ್ಸ್‌ಗಾಗಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ಎತ್ತಂಗಡಿಗೆ ಹುನ್ನಾರ ನಡೆದಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗಂಭೀರವಾಗಿ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್‌ ಹಾಕುವಂತೆ ಬಿಜೆಪಿ ಶಾಸಕರರೇ ಒತ್ತಾಯ ಮಾಡುತ್ತಿದ್ದಾರೆ. ಸ್ವತಃ ಚಿತ್ರಮಂದಿರಗಳ ಮಾಲೀಕರು ನನಗೆ ಕರೆ ಮಾಡಿದ್ದರು. ಚಿತ್ರಮಂದಿರಗಳ ಮಾಲೀಕರಿಂದ ಬಿಜೆಪಿ ಶಾಸಕರು, ಸಚಿವರಿಂದ ಒತ್ತಡ ಇದೆ ಅಂತ ಆರೋಪಿಸಿದ್ದಾರೆ. ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ ಅಂತ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more