ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

Published : Apr 28, 2022, 08:17 PM IST

ಹಿಂದಿ ಭಾಷೆ ವಿಚಾರದಲ್ಲಿ ಮಾತನಾಡಿರುವ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಕೇಂದ್ರ ಸರ್ಕಾರ ಯಾವುದರ ಪರವಾಗಿ ಇರುತ್ತದೆಯೂ ನಾವು ಅದರ ಪರ ಇರುತ್ತೇವೆ ಎಂದು ಹೇಳುವ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.
 

ವಿಜಯಪುರ (ಏ.28): ನಟ ಸುದೀಪ್ (Sudeep), ಅಜಯ್ ದೇವಗನ್ (Ajay Devgn) ಹಿಂದಿ ಭಾಷೆ ವಾರ್ ವಿಚಾರ ವಿಜಯಪುರದಲ್ಲಿ (Vijayapura) ಸಂಸದ ರಮೇಶ ಜಿಗಜಿಣಗಿ (Ramesh Jigajinagi ) ಹೇಳಿಕೆ ನೀಡಿದ್ದು, ನಾನು ಇಬ್ಬರು ಪರವಾಗಿ ಇಲ್ಲ, ಸರ್ಕಾರದ ನೀತಿ ಪರವಾಗಿ ಇದೇನಿ ಎಂದ ಹೇಳಿದ್ದಾರೆ.

ಭಾಷೆಯ ವಿಚಾರದಲ್ಲಿ ಬಿಜೆಪಿ ಸಂಸದರಲ್ಲಿ ಸ್ಪಷ್ಟತೆ ಇಲ್ಲ ಎನ್ನುವುದು ಜಿಗಜಿಣಗಿ ಮಾತಿನಿಂದ ಅರ್ಥವಾಗುತ್ತಿದೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾರ ಪರವಾಗಿ ಇರುತ್ತದೋ ಆ ಕಡೆ ನಾವು ಇರಲೇಬೇಕಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಸುದೀಪ್ ಪರ ಬೊಮ್ಮಯಿ ಬ್ಯಾಟಿಂಗ್..!

ಕೇಂದ್ರ ಸರ್ಕಾರದ ನಿರ್ಣಯಕ್ಕೆ ನಾನು ಬದ್ಧ. ಕೇಂದ್ರ ಹಿಂದಿ ಭಾಷೆ ಪರವಾಗಿದ್ದರೆ ನಾನು ಆ ಕಡೆ, ಅದೇ ಬೇರೆ ಭಾಷೆ ಪರವಾಗಿದ್ದರೆ ಆ ಕಡೆ ಇರುತ್ತೇನೆ. ಭಾಷೆ ವಿಚಾರವಾಗಿ ತಮಿಳುನಾಡು, ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಭಿನ್ನರಾಗವಿದೆ ಎಂದರು. ತಾವು ಕನ್ನಡದ ಪರವಾಗಿ ಇರುತ್ತೇನೆ ಎನ್ನುವ ಮಾತು ಅವರಿಂದ ಬಂದಿಲ್ಲ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more