ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

Published : Apr 28, 2022, 08:17 PM IST

ಹಿಂದಿ ಭಾಷೆ ವಿಚಾರದಲ್ಲಿ ಮಾತನಾಡಿರುವ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಕೇಂದ್ರ ಸರ್ಕಾರ ಯಾವುದರ ಪರವಾಗಿ ಇರುತ್ತದೆಯೂ ನಾವು ಅದರ ಪರ ಇರುತ್ತೇವೆ ಎಂದು ಹೇಳುವ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.
 

ವಿಜಯಪುರ (ಏ.28): ನಟ ಸುದೀಪ್ (Sudeep), ಅಜಯ್ ದೇವಗನ್ (Ajay Devgn) ಹಿಂದಿ ಭಾಷೆ ವಾರ್ ವಿಚಾರ ವಿಜಯಪುರದಲ್ಲಿ (Vijayapura) ಸಂಸದ ರಮೇಶ ಜಿಗಜಿಣಗಿ (Ramesh Jigajinagi ) ಹೇಳಿಕೆ ನೀಡಿದ್ದು, ನಾನು ಇಬ್ಬರು ಪರವಾಗಿ ಇಲ್ಲ, ಸರ್ಕಾರದ ನೀತಿ ಪರವಾಗಿ ಇದೇನಿ ಎಂದ ಹೇಳಿದ್ದಾರೆ.

ಭಾಷೆಯ ವಿಚಾರದಲ್ಲಿ ಬಿಜೆಪಿ ಸಂಸದರಲ್ಲಿ ಸ್ಪಷ್ಟತೆ ಇಲ್ಲ ಎನ್ನುವುದು ಜಿಗಜಿಣಗಿ ಮಾತಿನಿಂದ ಅರ್ಥವಾಗುತ್ತಿದೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾರ ಪರವಾಗಿ ಇರುತ್ತದೋ ಆ ಕಡೆ ನಾವು ಇರಲೇಬೇಕಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಸುದೀಪ್ ಪರ ಬೊಮ್ಮಯಿ ಬ್ಯಾಟಿಂಗ್..!

ಕೇಂದ್ರ ಸರ್ಕಾರದ ನಿರ್ಣಯಕ್ಕೆ ನಾನು ಬದ್ಧ. ಕೇಂದ್ರ ಹಿಂದಿ ಭಾಷೆ ಪರವಾಗಿದ್ದರೆ ನಾನು ಆ ಕಡೆ, ಅದೇ ಬೇರೆ ಭಾಷೆ ಪರವಾಗಿದ್ದರೆ ಆ ಕಡೆ ಇರುತ್ತೇನೆ. ಭಾಷೆ ವಿಚಾರವಾಗಿ ತಮಿಳುನಾಡು, ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಭಿನ್ನರಾಗವಿದೆ ಎಂದರು. ತಾವು ಕನ್ನಡದ ಪರವಾಗಿ ಇರುತ್ತೇನೆ ಎನ್ನುವ ಮಾತು ಅವರಿಂದ ಬಂದಿಲ್ಲ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more