ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

Published : Apr 28, 2022, 08:17 PM IST

ಹಿಂದಿ ಭಾಷೆ ವಿಚಾರದಲ್ಲಿ ಮಾತನಾಡಿರುವ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಕೇಂದ್ರ ಸರ್ಕಾರ ಯಾವುದರ ಪರವಾಗಿ ಇರುತ್ತದೆಯೂ ನಾವು ಅದರ ಪರ ಇರುತ್ತೇವೆ ಎಂದು ಹೇಳುವ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.
 

ವಿಜಯಪುರ (ಏ.28): ನಟ ಸುದೀಪ್ (Sudeep), ಅಜಯ್ ದೇವಗನ್ (Ajay Devgn) ಹಿಂದಿ ಭಾಷೆ ವಾರ್ ವಿಚಾರ ವಿಜಯಪುರದಲ್ಲಿ (Vijayapura) ಸಂಸದ ರಮೇಶ ಜಿಗಜಿಣಗಿ (Ramesh Jigajinagi ) ಹೇಳಿಕೆ ನೀಡಿದ್ದು, ನಾನು ಇಬ್ಬರು ಪರವಾಗಿ ಇಲ್ಲ, ಸರ್ಕಾರದ ನೀತಿ ಪರವಾಗಿ ಇದೇನಿ ಎಂದ ಹೇಳಿದ್ದಾರೆ.

ಭಾಷೆಯ ವಿಚಾರದಲ್ಲಿ ಬಿಜೆಪಿ ಸಂಸದರಲ್ಲಿ ಸ್ಪಷ್ಟತೆ ಇಲ್ಲ ಎನ್ನುವುದು ಜಿಗಜಿಣಗಿ ಮಾತಿನಿಂದ ಅರ್ಥವಾಗುತ್ತಿದೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾರ ಪರವಾಗಿ ಇರುತ್ತದೋ ಆ ಕಡೆ ನಾವು ಇರಲೇಬೇಕಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಸುದೀಪ್ ಪರ ಬೊಮ್ಮಯಿ ಬ್ಯಾಟಿಂಗ್..!

ಕೇಂದ್ರ ಸರ್ಕಾರದ ನಿರ್ಣಯಕ್ಕೆ ನಾನು ಬದ್ಧ. ಕೇಂದ್ರ ಹಿಂದಿ ಭಾಷೆ ಪರವಾಗಿದ್ದರೆ ನಾನು ಆ ಕಡೆ, ಅದೇ ಬೇರೆ ಭಾಷೆ ಪರವಾಗಿದ್ದರೆ ಆ ಕಡೆ ಇರುತ್ತೇನೆ. ಭಾಷೆ ವಿಚಾರವಾಗಿ ತಮಿಳುನಾಡು, ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಭಿನ್ನರಾಗವಿದೆ ಎಂದರು. ತಾವು ಕನ್ನಡದ ಪರವಾಗಿ ಇರುತ್ತೇನೆ ಎನ್ನುವ ಮಾತು ಅವರಿಂದ ಬಂದಿಲ್ಲ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more