ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

ಹಿಂದಿ ಭಾಷಾ ವಿಚಾರ, ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ದ್ವಂದ್ವ ಹೇಳಿಕೆ

Published : Apr 28, 2022, 08:17 PM IST

ಹಿಂದಿ ಭಾಷೆ ವಿಚಾರದಲ್ಲಿ ಮಾತನಾಡಿರುವ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಕೇಂದ್ರ ಸರ್ಕಾರ ಯಾವುದರ ಪರವಾಗಿ ಇರುತ್ತದೆಯೂ ನಾವು ಅದರ ಪರ ಇರುತ್ತೇವೆ ಎಂದು ಹೇಳುವ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.
 

ವಿಜಯಪುರ (ಏ.28): ನಟ ಸುದೀಪ್ (Sudeep), ಅಜಯ್ ದೇವಗನ್ (Ajay Devgn) ಹಿಂದಿ ಭಾಷೆ ವಾರ್ ವಿಚಾರ ವಿಜಯಪುರದಲ್ಲಿ (Vijayapura) ಸಂಸದ ರಮೇಶ ಜಿಗಜಿಣಗಿ (Ramesh Jigajinagi ) ಹೇಳಿಕೆ ನೀಡಿದ್ದು, ನಾನು ಇಬ್ಬರು ಪರವಾಗಿ ಇಲ್ಲ, ಸರ್ಕಾರದ ನೀತಿ ಪರವಾಗಿ ಇದೇನಿ ಎಂದ ಹೇಳಿದ್ದಾರೆ.

ಭಾಷೆಯ ವಿಚಾರದಲ್ಲಿ ಬಿಜೆಪಿ ಸಂಸದರಲ್ಲಿ ಸ್ಪಷ್ಟತೆ ಇಲ್ಲ ಎನ್ನುವುದು ಜಿಗಜಿಣಗಿ ಮಾತಿನಿಂದ ಅರ್ಥವಾಗುತ್ತಿದೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾರ ಪರವಾಗಿ ಇರುತ್ತದೋ ಆ ಕಡೆ ನಾವು ಇರಲೇಬೇಕಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಸುದೀಪ್ ಪರ ಬೊಮ್ಮಯಿ ಬ್ಯಾಟಿಂಗ್..!

ಕೇಂದ್ರ ಸರ್ಕಾರದ ನಿರ್ಣಯಕ್ಕೆ ನಾನು ಬದ್ಧ. ಕೇಂದ್ರ ಹಿಂದಿ ಭಾಷೆ ಪರವಾಗಿದ್ದರೆ ನಾನು ಆ ಕಡೆ, ಅದೇ ಬೇರೆ ಭಾಷೆ ಪರವಾಗಿದ್ದರೆ ಆ ಕಡೆ ಇರುತ್ತೇನೆ. ಭಾಷೆ ವಿಚಾರವಾಗಿ ತಮಿಳುನಾಡು, ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಭಿನ್ನರಾಗವಿದೆ ಎಂದರು. ತಾವು ಕನ್ನಡದ ಪರವಾಗಿ ಇರುತ್ತೇನೆ ಎನ್ನುವ ಮಾತು ಅವರಿಂದ ಬಂದಿಲ್ಲ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more