News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

Published : Sep 08, 2022, 11:53 AM ISTUpdated : Sep 08, 2022, 11:56 AM IST

ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಕರ್ ಬಗ್ಗೆ ತಿಳಿಸುವ ಅಭಿಯಾನಗಳ ಸಹ ನಡೆದವು. ಅಲ್ಲದೇ ಬುಕ್‌ ಹಂಚಿಕೆ ಸಹ ಮಾಡಲಾಯ್ತು. ಇನ್ನು ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್ ಅವರ್‌ ಸ್ಪೆಷಲ್‌ನಲ್ಲಿ‌ ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಸಾರ್ವಕರ್ ಬಗ್ಗೆ ಕೆಲವಂದಿಷ್ಟು ಸಂಗತಿಗಳನ್ನ ಹಂಚಿಕೊಂಚಿಕೊಂಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್. 08): ವಿನಾಯಕ ದಾಮೋದರ್ ಸಾವರ್ಕರ್ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಂತೆಲ್ಲಾ ಬಿಜೆಪಿ ನಾಯಕರು ಹೇಳುತ್ತಿದ್ರೆ, ಇತ್ತ ಕಾಂಗ್ರೆಸ್‌ನವರು ಇಲ್ಲ...ಇಲ್ಲ..ಸಾರ್ವಕರ್ ಓರ್ವ ಹೇಡಿ, ಬ್ರಿಟಿಷರಿಗೆ ಕ್ಷಮಾಪಣೆ ಕೇಳಿ ಅವರೊಂದಿಗೆ ಕೈಜೋಡಿಸಿದ್ದ ಎಂದು ಆರೋಪಿಸುತ್ತಿದ್ದಾರೆ. 

ಬೆಳಗಾವಿಯಲ್ಲಿ ಸಾವರ್ಕರ್ ಮೂರ್ತಿ ಪ್ರತಿಷ್ಠಾಪನೆ ಕಿಚ್ಚು ಮತ್ತೆ ಮುನ್ನೆಲೆಗೆ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಕರ್ ಬಗ್ಗೆ ತಿಳಿಸುವ ಅಭಿಯಾನಗಳ ಸಹ ನಡೆದವು. ಅಲ್ಲದೇ ಬುಕ್‌ ಹಂಚಿಕೆ ಸಹ ಮಾಡಲಾಯ್ತು. ಇನ್ನು ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್ ಅವರ್‌ ಸ್ಪೆಷಲ್‌ನಲ್ಲಿ‌ ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಸಾರ್ವಕರ್ ಬಗ್ಗೆ ಕೆಲವಂದಿಷ್ಟು ಸಂಗತಿಗಳನ್ನ ಹಂಚಿಕೊಂಚಿಕೊಂಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more