News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

Published : Sep 08, 2022, 11:53 AM ISTUpdated : Sep 08, 2022, 11:56 AM IST

ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಕರ್ ಬಗ್ಗೆ ತಿಳಿಸುವ ಅಭಿಯಾನಗಳ ಸಹ ನಡೆದವು. ಅಲ್ಲದೇ ಬುಕ್‌ ಹಂಚಿಕೆ ಸಹ ಮಾಡಲಾಯ್ತು. ಇನ್ನು ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್ ಅವರ್‌ ಸ್ಪೆಷಲ್‌ನಲ್ಲಿ‌ ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಸಾರ್ವಕರ್ ಬಗ್ಗೆ ಕೆಲವಂದಿಷ್ಟು ಸಂಗತಿಗಳನ್ನ ಹಂಚಿಕೊಂಚಿಕೊಂಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್. 08): ವಿನಾಯಕ ದಾಮೋದರ್ ಸಾವರ್ಕರ್ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಂತೆಲ್ಲಾ ಬಿಜೆಪಿ ನಾಯಕರು ಹೇಳುತ್ತಿದ್ರೆ, ಇತ್ತ ಕಾಂಗ್ರೆಸ್‌ನವರು ಇಲ್ಲ...ಇಲ್ಲ..ಸಾರ್ವಕರ್ ಓರ್ವ ಹೇಡಿ, ಬ್ರಿಟಿಷರಿಗೆ ಕ್ಷಮಾಪಣೆ ಕೇಳಿ ಅವರೊಂದಿಗೆ ಕೈಜೋಡಿಸಿದ್ದ ಎಂದು ಆರೋಪಿಸುತ್ತಿದ್ದಾರೆ. 

ಬೆಳಗಾವಿಯಲ್ಲಿ ಸಾವರ್ಕರ್ ಮೂರ್ತಿ ಪ್ರತಿಷ್ಠಾಪನೆ ಕಿಚ್ಚು ಮತ್ತೆ ಮುನ್ನೆಲೆಗೆ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಕರ್ ಬಗ್ಗೆ ತಿಳಿಸುವ ಅಭಿಯಾನಗಳ ಸಹ ನಡೆದವು. ಅಲ್ಲದೇ ಬುಕ್‌ ಹಂಚಿಕೆ ಸಹ ಮಾಡಲಾಯ್ತು. ಇನ್ನು ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನ್ಯೂಸ್ ಅವರ್‌ ಸ್ಪೆಷಲ್‌ನಲ್ಲಿ‌ ಕೊಡಗು-ಮೈಸೂರು ಸಂಸದ ಪ್ರತಾಪ್‌ ಸಿಂಹ ಸಾರ್ವಕರ್ ಬಗ್ಗೆ ಕೆಲವಂದಿಷ್ಟು ಸಂಗತಿಗಳನ್ನ ಹಂಚಿಕೊಂಚಿಕೊಂಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more