ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲವೂ ಉಲ್ಟಾನೇ ಅಗುತ್ತೆ: ಸಿ.ಟಿ ರವಿ

ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲವೂ ಉಲ್ಟಾನೇ ಅಗುತ್ತೆ: ಸಿ.ಟಿ ರವಿ

Suvarna News   | Asianet News
Published : Aug 15, 2021, 04:59 PM IST

'ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಅವರು ಹೇಳಿದ್ದು ಯಾವಾಗಲೂ ಉಲ್ಟಾ ಆಗುತ್ತೆ' ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. 
 

ಬೆಂಗಳೂರು (ಆ. 15) : ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಅವರು ಹೇಳಿದ್ದು ಯಾವಾಗಲೂ ಉಲ್ಟಾ ಆಗುತ್ತೆ' ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. 

'ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಮೋದಿ 2 ಬಾರಿ ಪ್ರಧಾನಿ ಆಗಿದ್ದಾರೆ. ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರ್ತೀನಿ ಅಂದಿದ್ರು. ಬಂದ್ರಾ.? ಬಿಜೆಪಿ ಅಧಿಕಾರಲ್ಲ ಬರಲ್ಲ ಅಂದರೆ ಬರುತ್ತೆ ಅಂತಾನೆ ಅರ್ಥ. ಕೆಲವರ ಬಾಯಲ್ಲಿ ಮಚ್ಚೆ ಇರುತ್ತೆ. ಅವರು ಹೇಳಿದ ಹಾಗೆ ಆಗುತ್ತೆ ಅಂತಾರೆ. ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಹಾಗಾಗಿ ಹೇಳಿದ್ದೆಲ್ಲವೂ ಉಲ್ಟಾ ಆಗುತ್ತೆ' ಎಂದು ಸಿ. ಟಿ ರವಿ ವ್ಯಂಗ್ಯವಾಡಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?