ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲವೂ ಉಲ್ಟಾನೇ ಅಗುತ್ತೆ: ಸಿ.ಟಿ ರವಿ

ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲವೂ ಉಲ್ಟಾನೇ ಅಗುತ್ತೆ: ಸಿ.ಟಿ ರವಿ

Suvarna News   | Asianet News
Published : Aug 15, 2021, 04:59 PM IST

'ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಅವರು ಹೇಳಿದ್ದು ಯಾವಾಗಲೂ ಉಲ್ಟಾ ಆಗುತ್ತೆ' ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. 
 

ಬೆಂಗಳೂರು (ಆ. 15) : ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಅವರು ಹೇಳಿದ್ದು ಯಾವಾಗಲೂ ಉಲ್ಟಾ ಆಗುತ್ತೆ' ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. 

'ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಮೋದಿ 2 ಬಾರಿ ಪ್ರಧಾನಿ ಆಗಿದ್ದಾರೆ. ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರ್ತೀನಿ ಅಂದಿದ್ರು. ಬಂದ್ರಾ.? ಬಿಜೆಪಿ ಅಧಿಕಾರಲ್ಲ ಬರಲ್ಲ ಅಂದರೆ ಬರುತ್ತೆ ಅಂತಾನೆ ಅರ್ಥ. ಕೆಲವರ ಬಾಯಲ್ಲಿ ಮಚ್ಚೆ ಇರುತ್ತೆ. ಅವರು ಹೇಳಿದ ಹಾಗೆ ಆಗುತ್ತೆ ಅಂತಾರೆ. ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ. ಹಾಗಾಗಿ ಹೇಳಿದ್ದೆಲ್ಲವೂ ಉಲ್ಟಾ ಆಗುತ್ತೆ' ಎಂದು ಸಿ. ಟಿ ರವಿ ವ್ಯಂಗ್ಯವಾಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!