ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

Published : Nov 27, 2024, 12:49 PM IST

ರಾಜ್ಯ ಕಮಲ ಪಾಳಯದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ನಾನಾ? ನೀನಾ ಅಂತರ್ಯುದ್ಧ ಶುರುವಾಗಿದೆ. ಡಿಸೆಂಬರ್‌ನಲ್ಲಿ ಕಮಲ ಕೋಟೆಯೊಳಗೆ ನಡೆಯುತ್ತಾ ಮಹಾಕ್ರಾಂತಿ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ನ.27): ವಕ್ಫ್‌ ವಿರುದ್ಧದ ಯುದ್ಧದಲ್ಲಿ ಕಮಲಪಡೆ ಇಬ್ಭಾಗವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಭಿನ್ನಾಬಿಪ್ರಾಯ ಮೊದಲಿಗಿಂತ ಹೆಚ್ಚು ನಿಚ್ಚಳವಾಗಿ ಕಾಣತೊಡಗಿದೆ.

ಅದರಲ್ಲೂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಮನೆಯೊಂದು ಮೂರು ಬಾಗಿಲು ಅಂದಂತಾಗಿದೆ. ಕಮಲ ಕೋಟೆಯಲ್ಲಿ ಭಿನ್ನಮತದ ಬೆಂಕಿ ಧಗಧಗಿಸುತ್ತಿದ್ದು, ಮುಂದೇನು ಅನ್ನೋದು ರಾಜಕೀಯ ಕ್ಷೇತ್ರದ ಕುತೂಹಲವಾಗಿದೆ.

ಭಿನ್ನರಿಗೆ ಯಡಿಯೂರಪ್ಪ ವಾರ್ನಿಂಗ್‌: ಯತ್ನಾಳ್‌ ಟೀಂ ವಿರುದ್ಧ ಬಿಎಸ್‌ವೈ ಕಿಡಿ

ರಾಜ್ಯಾಧ್ಯಕ್ಷ ವಿಜಯೇಂಧ್ರ ವಿರುದ್ಧ ಯತ್ನಾಳ್‌ ಬಂಡಾಯವೆದ್ದು ತಮ್ಮದೇ ದಂಡು ಕಟ್ಟಿದ್ದಾರೆ. ಇನ್ನೊಂದೆಡೆ ರೆಬಲ್‌ ಯತ್ನಾಳ್‌ ವಿರುದ್ಧ ಅಧ್ಯಕ್ಷರ ಪಡೆ ಸಿಡಿದು ನಿಂತಿದೆ. ಏನೇ ಮಾಡಿದರೂ ಭಿನ್ನಮತ ಶಮನವಾಗ್ತಿಲ್ಲ ಅನ್ನೋದು ಹಿರಿಯ ನಾಯಕರ ಚಿಂತೆಯಾಗಿದ್ದರೆ, ಹೈಕಮಾಂಡ್‌ನತ್ತ ಕಾರ್ಯಕರ್ತರು ದೃಷ್ಟಿ ನೆಟ್ಟಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more