ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

Published : Nov 27, 2024, 12:49 PM IST

ರಾಜ್ಯ ಕಮಲ ಪಾಳಯದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ನಾನಾ? ನೀನಾ ಅಂತರ್ಯುದ್ಧ ಶುರುವಾಗಿದೆ. ಡಿಸೆಂಬರ್‌ನಲ್ಲಿ ಕಮಲ ಕೋಟೆಯೊಳಗೆ ನಡೆಯುತ್ತಾ ಮಹಾಕ್ರಾಂತಿ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ನ.27): ವಕ್ಫ್‌ ವಿರುದ್ಧದ ಯುದ್ಧದಲ್ಲಿ ಕಮಲಪಡೆ ಇಬ್ಭಾಗವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಭಿನ್ನಾಬಿಪ್ರಾಯ ಮೊದಲಿಗಿಂತ ಹೆಚ್ಚು ನಿಚ್ಚಳವಾಗಿ ಕಾಣತೊಡಗಿದೆ.

ಅದರಲ್ಲೂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಮನೆಯೊಂದು ಮೂರು ಬಾಗಿಲು ಅಂದಂತಾಗಿದೆ. ಕಮಲ ಕೋಟೆಯಲ್ಲಿ ಭಿನ್ನಮತದ ಬೆಂಕಿ ಧಗಧಗಿಸುತ್ತಿದ್ದು, ಮುಂದೇನು ಅನ್ನೋದು ರಾಜಕೀಯ ಕ್ಷೇತ್ರದ ಕುತೂಹಲವಾಗಿದೆ.

ಭಿನ್ನರಿಗೆ ಯಡಿಯೂರಪ್ಪ ವಾರ್ನಿಂಗ್‌: ಯತ್ನಾಳ್‌ ಟೀಂ ವಿರುದ್ಧ ಬಿಎಸ್‌ವೈ ಕಿಡಿ

ರಾಜ್ಯಾಧ್ಯಕ್ಷ ವಿಜಯೇಂಧ್ರ ವಿರುದ್ಧ ಯತ್ನಾಳ್‌ ಬಂಡಾಯವೆದ್ದು ತಮ್ಮದೇ ದಂಡು ಕಟ್ಟಿದ್ದಾರೆ. ಇನ್ನೊಂದೆಡೆ ರೆಬಲ್‌ ಯತ್ನಾಳ್‌ ವಿರುದ್ಧ ಅಧ್ಯಕ್ಷರ ಪಡೆ ಸಿಡಿದು ನಿಂತಿದೆ. ಏನೇ ಮಾಡಿದರೂ ಭಿನ್ನಮತ ಶಮನವಾಗ್ತಿಲ್ಲ ಅನ್ನೋದು ಹಿರಿಯ ನಾಯಕರ ಚಿಂತೆಯಾಗಿದ್ದರೆ, ಹೈಕಮಾಂಡ್‌ನತ್ತ ಕಾರ್ಯಕರ್ತರು ದೃಷ್ಟಿ ನೆಟ್ಟಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more