ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

Published : Nov 27, 2024, 12:49 PM IST

ರಾಜ್ಯ ಕಮಲ ಪಾಳಯದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ನಾನಾ? ನೀನಾ ಅಂತರ್ಯುದ್ಧ ಶುರುವಾಗಿದೆ. ಡಿಸೆಂಬರ್‌ನಲ್ಲಿ ಕಮಲ ಕೋಟೆಯೊಳಗೆ ನಡೆಯುತ್ತಾ ಮಹಾಕ್ರಾಂತಿ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ನ.27): ವಕ್ಫ್‌ ವಿರುದ್ಧದ ಯುದ್ಧದಲ್ಲಿ ಕಮಲಪಡೆ ಇಬ್ಭಾಗವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಭಿನ್ನಾಬಿಪ್ರಾಯ ಮೊದಲಿಗಿಂತ ಹೆಚ್ಚು ನಿಚ್ಚಳವಾಗಿ ಕಾಣತೊಡಗಿದೆ.

ಅದರಲ್ಲೂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಮನೆಯೊಂದು ಮೂರು ಬಾಗಿಲು ಅಂದಂತಾಗಿದೆ. ಕಮಲ ಕೋಟೆಯಲ್ಲಿ ಭಿನ್ನಮತದ ಬೆಂಕಿ ಧಗಧಗಿಸುತ್ತಿದ್ದು, ಮುಂದೇನು ಅನ್ನೋದು ರಾಜಕೀಯ ಕ್ಷೇತ್ರದ ಕುತೂಹಲವಾಗಿದೆ.

ಭಿನ್ನರಿಗೆ ಯಡಿಯೂರಪ್ಪ ವಾರ್ನಿಂಗ್‌: ಯತ್ನಾಳ್‌ ಟೀಂ ವಿರುದ್ಧ ಬಿಎಸ್‌ವೈ ಕಿಡಿ

ರಾಜ್ಯಾಧ್ಯಕ್ಷ ವಿಜಯೇಂಧ್ರ ವಿರುದ್ಧ ಯತ್ನಾಳ್‌ ಬಂಡಾಯವೆದ್ದು ತಮ್ಮದೇ ದಂಡು ಕಟ್ಟಿದ್ದಾರೆ. ಇನ್ನೊಂದೆಡೆ ರೆಬಲ್‌ ಯತ್ನಾಳ್‌ ವಿರುದ್ಧ ಅಧ್ಯಕ್ಷರ ಪಡೆ ಸಿಡಿದು ನಿಂತಿದೆ. ಏನೇ ಮಾಡಿದರೂ ಭಿನ್ನಮತ ಶಮನವಾಗ್ತಿಲ್ಲ ಅನ್ನೋದು ಹಿರಿಯ ನಾಯಕರ ಚಿಂತೆಯಾಗಿದ್ದರೆ, ಹೈಕಮಾಂಡ್‌ನತ್ತ ಕಾರ್ಯಕರ್ತರು ದೃಷ್ಟಿ ನೆಟ್ಟಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more