ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

ಕಮಲ ಕೋಟೆಯಲ್ಲಿ ಧಗಧಗಿಸುತ್ತಿದೆ ಭಿನ್ನಮತದ ಬೆಂಕಿ..!

Published : Nov 27, 2024, 12:49 PM IST

ರಾಜ್ಯ ಕಮಲ ಪಾಳಯದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ನಾನಾ? ನೀನಾ ಅಂತರ್ಯುದ್ಧ ಶುರುವಾಗಿದೆ. ಡಿಸೆಂಬರ್‌ನಲ್ಲಿ ಕಮಲ ಕೋಟೆಯೊಳಗೆ ನಡೆಯುತ್ತಾ ಮಹಾಕ್ರಾಂತಿ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ನ.27): ವಕ್ಫ್‌ ವಿರುದ್ಧದ ಯುದ್ಧದಲ್ಲಿ ಕಮಲಪಡೆ ಇಬ್ಭಾಗವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಭಿನ್ನಾಬಿಪ್ರಾಯ ಮೊದಲಿಗಿಂತ ಹೆಚ್ಚು ನಿಚ್ಚಳವಾಗಿ ಕಾಣತೊಡಗಿದೆ.

ಅದರಲ್ಲೂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಮನೆಯೊಂದು ಮೂರು ಬಾಗಿಲು ಅಂದಂತಾಗಿದೆ. ಕಮಲ ಕೋಟೆಯಲ್ಲಿ ಭಿನ್ನಮತದ ಬೆಂಕಿ ಧಗಧಗಿಸುತ್ತಿದ್ದು, ಮುಂದೇನು ಅನ್ನೋದು ರಾಜಕೀಯ ಕ್ಷೇತ್ರದ ಕುತೂಹಲವಾಗಿದೆ.

ಭಿನ್ನರಿಗೆ ಯಡಿಯೂರಪ್ಪ ವಾರ್ನಿಂಗ್‌: ಯತ್ನಾಳ್‌ ಟೀಂ ವಿರುದ್ಧ ಬಿಎಸ್‌ವೈ ಕಿಡಿ

ರಾಜ್ಯಾಧ್ಯಕ್ಷ ವಿಜಯೇಂಧ್ರ ವಿರುದ್ಧ ಯತ್ನಾಳ್‌ ಬಂಡಾಯವೆದ್ದು ತಮ್ಮದೇ ದಂಡು ಕಟ್ಟಿದ್ದಾರೆ. ಇನ್ನೊಂದೆಡೆ ರೆಬಲ್‌ ಯತ್ನಾಳ್‌ ವಿರುದ್ಧ ಅಧ್ಯಕ್ಷರ ಪಡೆ ಸಿಡಿದು ನಿಂತಿದೆ. ಏನೇ ಮಾಡಿದರೂ ಭಿನ್ನಮತ ಶಮನವಾಗ್ತಿಲ್ಲ ಅನ್ನೋದು ಹಿರಿಯ ನಾಯಕರ ಚಿಂತೆಯಾಗಿದ್ದರೆ, ಹೈಕಮಾಂಡ್‌ನತ್ತ ಕಾರ್ಯಕರ್ತರು ದೃಷ್ಟಿ ನೆಟ್ಟಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more