May 20, 2022, 12:41 PM IST
ಬೆಂಗಳೂರು (ಮೇ. 20): ಚುನಾವಣೆ ಹೊತ್ತಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಸಂಕಷ್ಟ ಎದುರಾಗುವ ಎಲ್ಲಾ ಸಾಧ್ಯತೆಗಳಿವೆ. ಪಿಎಸ್ಐ ಹಗರಣದ ಬೆನ್ನತ್ತಿದ್ದ ಕಾಂಗ್ರೆಸ್ಗೆ ಟಕ್ಕರ್ ನೀಡಲು ಬಿಜೆಪಿ ಮುಂದಾಗಿದೆ. ಡಿಕೆಶಿ ವಿರುದ್ಧದ ಹಗರಣಕ್ಕೆ ಮರು ಜೀವ ನೀಡಲು ಬಿಜೆಪಿ ತಯಾರಿ ನಡೆಸಿದೆ.
News Hour ಗ್ಯಾನವಾಪಿ ಮಸೀದಿಯೊಳಗೆ ಹಿಂದೂ ವಿಗ್ರಹ, 19 ಪುಟಗಳ ಕೋರ್ಟ್ ವರದಿಯ ಸಂಪೂರ್ಣ ಮಾಹಿತಿ!
ಇಂಧನ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಗರಣದ ತನಿಖೆ ಮಾಡಿಸಲು ಬಿಜೆಪಿ ಮುಂದಾಗಿದೆ. ಆಪ್ತರಿಗಾಗಿ ಡಿಕೆಶಿ ರೂಲ್ಸ್ ಉಲ್ಲಂಘಿಸಿ ಟೆಂಡರ್ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಗರಣದ ಬಗ್ಗೆ ದಾಖಲೆ ಸಂಗ್ರಹಿಸಿರುವುದಾಗಿ ಸಚಿವ ಸುನೀಲ್ ಕುಮಾರ್ ಒಪ್ಪಿಕೊಂಡಿದ್ದಾರೆ.