ಸಿದ್ದರಾಮೋತ್ಸವ ಆಯ್ತು, ಬಿಜೆಪಿಯಿಂದ ರಾಜ್ಯ ಪ್ರವಾಸ, ಸಾಧನಾ ಸಮಾವೇಶ..?

ಸಿದ್ದರಾಮೋತ್ಸವ ಆಯ್ತು, ಬಿಜೆಪಿಯಿಂದ ರಾಜ್ಯ ಪ್ರವಾಸ, ಸಾಧನಾ ಸಮಾವೇಶ..?

Published : Aug 08, 2022, 10:35 AM ISTUpdated : Aug 08, 2022, 10:37 AM IST

ಕಾಂಗ್ರೆಸ್‌ನ ಸಿದ್ದರಾಮೋತ್ಸವ ಬಳಿಕ, ಬಿಜೆಪಿ ನಾಯಕರು ಪಕ್ಷ ಸಂಘಟನೆ, ಚುನಾವಣಾ ಉದ್ದೇಶವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದೆ. ಆಗಸ್ಟ್ 15 ಅಮೃತ ಮಹೋತ್ಸವ ಬಳಿಕ, ಕಟೀಲ್, ಬೊಮ್ಮಾಯಿ, ಬಿಎಸ್‌ವೈ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ.

ಬೆಂಗಳೂರು (ಆ. 08): ಕಾಂಗ್ರೆಸ್‌ನ ಸಿದ್ದರಾಮೋತ್ಸವ (Siddaramothsav) ಬಳಿಕ, ಬಿಜೆಪಿ ನಾಯಕರು ಪಕ್ಷ ಸಂಘಟನೆ, ಚುನಾವಣಾ ಉದ್ದೇಶವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದೆ. ಆಗಸ್ಟ್ 15 ಅಮೃತ ಮಹೋತ್ಸವ ಬಳಿಕ, ಕಟೀಲ್, ಬೊಮ್ಮಾಯಿ, ಬಿಎಸ್‌ವೈ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ 50 ದಿನ 50 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಜೊತೆಗೆ ಸಾಧನಾ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more