ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

ಹರ್ ಘರ್‌ ತಿರಂಗಾ ಅಭಿಯಾನ: ಬಿಜೆಪಿಯಿಂದ ಭರ್ಜರಿ ಸಿದ್ಧತೆ

Published : Aug 09, 2022, 11:47 AM IST

ಈಗಾಗಲೇ ಕರ್ನಾಟಕದಲ್ಲಿ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ 

ಬೆಂಗಳೂರು(ಆ.09): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಜೆಪಿಯಿಂದ ಭರದ ಸಿದ್ಧತೆ ಆರಂಭವಾಗಿದೆ. ಹರ್‌ ಘರ್‌ ತಿರಂಗಾ ಯಶಸ್ಸಿಗೆ ರಾಜ್ಯ ಬಿಜೆಪಿ ಸಜ್ಜಾಗಿದೆ. ತಿರಂಗಾ ಅಭಿಯಾನಕ್ಕೆ ರಾಜ್ಯ ಸಂಚಾಲಕರಾಗಿ ರವಿಕುಮಾರ್ ನೇಮಕವಾಗಿದ್ದಾರೆ. ಈಗಾಗಲೇ 80 ಲಕ್ಷಕ್ಕೂ ಹೆಚ್ಚು ತ್ರಿವರ್ಣ ಧ್ವಜ ಮಾರಾಟ ಮಾಡಲಾಗಿದೆ. ಒಂದು ಧ್ವಜಕ್ಕೆ 25 ರೂ ನಂತೆ ಬಿಜೆಪಿ ಎಲ್ಲ ಮಂಡಲಗಳಲ್ಲೂ ಧ್ವಜ ಮಾರಾಟ ಮಾಡಲಾಗುತ್ತಿದೆ. ಪ್ರತಿನಿತ್ಯ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆಯಲಾಗುತ್ತಿದೆ. ರವಿಕುಮಾರ್‌ ಜಿಲ್ಲಾ ಸಂಚಾಲಕರಿಂದ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ.

India@75: ಕಾನ್ಪುರದ ಸಿಂಹ ಖ್ಯಾತಿಯ ಪತ್ರಕರ್ತ ಗಣೇಶ ಶಂಕರ ವಿದ್ಯಾರ್ಥಿ ಸಾಹಸಗಾಥೆ 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more